ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಅಬ್ಬರ ಜೋರಾಗುತ್ತಿದ್ದು, ಸತತ ಮೂರು ದಿನಗಳಿಂದಲೂ ಕೊರೋನಾ ಸೋಂಕಿತರ ಸಂಖ್ಯೆ 2 ಲಕ್ಷ ಗಡಿ ದಾಟಿದೆ. ಹೌದು ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,34,692ಹೊಸ
ಪಾಟ್ನಾ: ಮೇವು ಹಗರಣದಲ್ಲಿ ಸಿಲುಕಿ ಜೈಲು ಸೇರಿರುವ ಬಿಹಾರ ಮಾಜಿ ಸಿಎಂ, ಆರ್ ಜೆ ಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮೇವು ಹಗರಣಕ್ಕೆ
ನವದೆಹಲಿ: ದೇಶದಲ್ಲಿ ಕೋವಿಡ್ 2ನೇ ಅಲೆ ದಿನೆ ದಿನೇ ಹೆಚ್ಚುತ್ತಿದ್ದು ಸತತ ಎರಡನೇ ದಿನ ಕೋವಿಡ್-19 ದೃಢಪಟ್ಟ ಪ್ರಕರಣಗಳ ಸಂಖ್ಯೆ 2 ಲಕ್ಷ ದಾಟಿದೆ.ಹೌದು ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್ ದೃಢಪಟ್ಟ 2,17,353
ನವದೆಹಲಿ: ದೇಶದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು ಈ ನಡುವೆ ಮತ್ತೆ ಐತಿಹಾಸಿಕ ಕೇಂದ್ರ ರಕ್ಷಿತ ಸ್ಮಾರಕಗಳು ಮತ್ತು ಮ್ಯೂಸಿಯಂ ವೀಕ್ಷಣೆಯನ್ನ ಬಂದ್ ಮಾಡಿ
ನವದೆಹಲಿ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತಃ ರಣದೀಪ್ ಸುರ್ಜೇವಾಲಾ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ತಡೆಗಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದಾರೆ. ನವದೆಹಲಿಯಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದ್ದು ನಾಳೆಯಿಂದಲೇ ವೀಕೆಂಡ್ ಲಾಕ್
ನವದಹೆಲಿ: ದೇಶದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಹೆಚ್ಚಳವಾಗಿದ್ದು ಈ ಮಧ್ಯೆ ಕೊರೋನಾ ತಡೆಗೆ ಹಲವು ಕ್ರಮಗಳನ್ನ ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ವೈದ್ಯಕೀಯ ಆಮ್ಲಜನಕವನ್ನು ವ್ಯರ್ಥ ಮಾಡದೆ ತರ್ಕಬದ್ಧವಾಗಿ ಬಳಸಿ ಎಂದು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.
ಚೆನ್ನೈ: ಮೊದಲ ಟೆಸ್ಟ್ ಪಂದ್ಯದಲ್ಲಿ ಸೋತು ಮುಖಭಂಗ ಅನುಭವಿಸಿರುವ ಟೀಂ ಇಂಡಿಯಾ ಇದೀಗ 2ನೇ ಟೆಸ್ಟ್ ಪಂದ್ಯಲ್ಲಿ ಬೃಹತ್ ದತ್ತ ದಾಪುಗಾಲಿಕ್ಕುತ್ತಿದೆ. ಚೆನ್ನೈನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ನ ಆರಂಭಿಕ ಇನ್ನಿಂಗ್ಸ್ನಲ್ಲಿ ರೋಹಿತ್ ಶರ್ಮಾ 161
ಬೆಂಗಳೂರು: ಕೋಮು ಗಲಭೆ ಹತ್ತಿಕ್ಕುವುದು, ಮಾದಕ ವಸ್ತುಗಳಿಗೆ ಕಡಿವಾಣ, ಮಹಿಳೆಯರ ಸುರಕ್ಷತೆ ಸೇರಿದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಸರ್ವಸನ್ನದ್ಧವಾಗಿರಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು. ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ
ಬೆಂಗಳೂರು: ಗುಜರಾತ್ ಹಾಗೂ ಛತ್ತಿಸಗಢ್ ರಾಜ್ಯಗಳ ಮಾದರಿಯಲ್ಲಿ ರಾಜ್ಯದಲ್ಲಿಯೂ ಸಾವಯವ ಕೃಷಿ ವಿಶ್ವವಿದ್ಯಾಲಯದ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಚಿಂತನೆ ನಡೆಸಿದ್ದಾರೆ. ಗುರುವಾರ ವಿಕಾಸಸೌಧದ ಕಚೇರಿಯಲ್ಲಿ “ಸಾವಯವ ಕೃಷಿ ಪ್ರಗತಿ ಪರಿಶೀಲನಾ ಸಭೆ” ನಡೆಸಿದ